Advertisement
ಸುದ್ದಿಗಳು

2047 ರ ವೇಳೆಗೆ ಭಾರತವು ಹಸಿರು ಶಕ್ತಿಯ ರಫ್ತುದಾರನಾಗಬೇಕು ಏಕೆ..? | ಇದಕ್ಕೆ ಏನು ಬೇಕು..?

Share

ಬಂಡವಾಳವನ್ನು ಆಕರ್ಷಿಸಲು ಭಾರತವು 2047 ರ ವೇಳೆಗೆ ಹಸಿರು ಶಕ್ತಿಯ ರಫ್ತುದಾರನಾಗಬೇಕು ಎಂದು ನೀತಿ ಆಯೋಗದ ಮಾಜಿ ಸಿಇಒ  ಅಮಿತಾಬ್ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

‘ರೈಸಿನಾ ಡೈಲಾಗ್ 2024’ ಅನ್ನು ಉದ್ದೇಶಿಸಿ ಮಾತನಾಡಿದ ಅಮಿತಾಬ್ ಕಾಂತ್, ಇಂದಿನ ಸವಾಲು ಹವಾಮಾನ ಬದಲಾವಣೆ.‌ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ತೆಗೆದುಕೊಳ್ಳಲು ವಿಶ್ವಬ್ಯಾಂಕ್‌ನಂತಹ ಸಂಸ್ಥೆಗಳು ಹವಾಮಾನ ಬ್ಯಾಂಕ್‌ಗಳಾಗಿ ರೂಪಾಂತರಗೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಭವಿಷ್ಯದಲ್ಲಿ, ಎಲ್ಲಾ ಹೂಡಿಕೆಗಳು ನವೀಕರಿಸಬಹುದಾದ ವಲಯಕ್ಕೆ ಹರಿಯುವ ನಿರೀಕ್ಷೆಯಿದೆ. ಇದಕ್ಕಾಗಿ ದೇಶವು ಹಸಿರು ವಲಯಗಳಾಗಬೇಕಿದೆ ಎಂದ ಅವರು 2047 ರ ವೇಳೆಗೆ, ಭಾರತವು ಹಸಿರು ಇಂಧನ ರಫ್ತುದಾರನಾಗಬೇಕು.ದೇಶಗಳು ಹಸಿರಾದರೆ ಬಂಡವಾಳವನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಇದಕ್ಕಾಗಿ ಸರಿಯಾದ ನೀತಿಗಳು, ನಾಯಕತ್ವ ಮತ್ತು ಹಣಕಾಸು ವ್ಯವಸ್ಥೆ ಅಗತ್ಯ ಇದೆ  ಎಂದು ಅವರು ಹೇಳಿದರು. ನೂತನ ಬಂಡವಾಳದ ವ್ಯವಸ್ಥೆಗಳು, ಮಾರುಕಟ್ಟೆಗಳು ಭವಿಷ್ಯದಲ್ಲಿ  ಗ್ರಾಮೀಣ ಅಭಿವೃದ್ಧಿಯನ್ನು , ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ವಿದೇಶಿ ವಿನಿಮಯವನ್ನು ಉಳಿಸುವ ಮಾರ್ಗವಾಗಿ ಜೈವಿಕ ಇಂಧನವನ್ನು ಪ್ರಾರಂಭಿಸಬೇಕಾಗಿದೆ.

Former NITI Aayog CEO and India’s G20 sherpa, Amitabh Kant has emphasised the need for institutions like the World Bank to transform into climate banks, so as to take on the challenges emanating from climate change.

Source : ANI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

13 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

13 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago