ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…