ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15…
ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…