ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…