ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…