2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಭಾರತದಲ್ಲಿ ಈ ಹಿಂದೆ ಹೋಲಿಸಿದರೆ ಪ್ರಸ್ತುತ ಶೇಕಡ 10 ರಷ್ಟು ಮಾತ್ರ ನಕ್ಷಲ್ ವಾದ ಉಳಿದುಕೊಂಡಿದೆ. ಇದನ್ನು ಶೀಘ್ರದಲ್ಲಿ ನಿರ್ಮೂಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…