ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

Advertisement

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

3 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

4 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

4 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

12 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

23 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

23 hours ago