Advertisement
ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

Advertisement
Advertisement
Advertisement
Advertisement

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

Advertisement

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

14 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago