ವಿಶ್ವಕಪ್ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್ನ ಲೀಗ್ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.
ನಾಯಕ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ಇನ್ನಿಂಗ್ಸ್ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್ಗಳನ್ನು ಉಳಿಸಿಕೊಂಡು 7 ವಿಕೆಟ್ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ದಾಖಲಿಸಿದೆ.
ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192 ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…