Advertisement
ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

6 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

8 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

15 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

22 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago