Advertisement
ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

20 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

20 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

20 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

20 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

20 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago