ವಿಶ್ವಕಪ್ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್ನ ಲೀಗ್ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.
ನಾಯಕ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ಇನ್ನಿಂಗ್ಸ್ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್ಗಳನ್ನು ಉಳಿಸಿಕೊಂಡು 7 ವಿಕೆಟ್ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ದಾಖಲಿಸಿದೆ.
ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192 ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…