Advertisement
ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

Advertisement

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago