Advertisement
ಪ್ರಮುಖ

ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

Share

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

Advertisement
Advertisement

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

Advertisement

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

4 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

4 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

7 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 day ago