Advertisement
Opinion

#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

Share

ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮ‍ನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.

2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago