Advertisement
Opinion

#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

Share

ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮ‍ನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.

Advertisement
Advertisement
Advertisement
Advertisement

2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

Advertisement

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

16 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago