Advertisement
Opinion

#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

Share

ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮ‍ನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.

2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago