Advertisement
Opinion

#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

Share

ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮ‍ನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.

2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago