ಸುದ್ದಿಗಳು

ಭಾರತೀಯ ಸೈನಿಕರ ಖುಕುರಿ ನೃತ್ಯ: ವಿಡಿಯೋ ವೈರಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕಾಶ್ಮೀರದ ಕುಪ್ಪಾರ ಜಿಲ್ಲೆಯ ತಂಗ್‌ಧಾರ್ ಸೆಕ್ಟರ್‌ನ ಹಿಮದಿಂದ ಆವೃತವಾದ ಶ್ರೇಣಿಗಳಲ್ಲಿ ಭಾರತೀಯ ಸೇನೆಯ ಪಡೆಗಳ ಸೈನಿಕರು ಖುಕುರಿ ನೃತ್ಯ ಪ್ರದರ್ಶಿಸಿದ್ದಾರೆ. ಈ ಖುಕುರಿ ನೃತ್ಯ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement

ಈ ಖುಕುರಿ ನೃತ್ಯವನ್ನು ಭಾರತೀಯ ಸೇನೆಯ ಸೈನಿಕರು ಪ್ರದರ್ಶಿಸುವ ಒಂದು ನೃತ್ಯ ಕಲೆಯಾಗಿದೆ. ಇದು ಖುಕುರಿ ವಿಜಯವನ್ನು ಸಂಕೇತಿಸುವ ಒಂದು ಸಣ್ಣ ಚಾಕು ಮತ್ತು ಖುಕರಿ ನೃತ್ಯವು ಧೈರ್ಯವನ್ನು ಸಂಕೇತಿಸುತ್ತದೆ. ಆದರೆ ಧೈರ್ಯವನ್ನು ಸಹ ಬಯಸುವ ನೃತ್ಯವಾಗಿದೆ. ಕೆಚ್ಚೆದೆಯ ಸೈನಿಕರು ಆ ಹಿಮಪಾತದ ನಡುವೆಯೂ ಪಾದಗಳನ್ನು ಸೊಗಸಾಗಿ ಇಡುತ್ತಾ ನೃತ್ಯವನ್ನು ಮಾಡಿದ್ದಾರೆ.

ಭಾರತೀಯ ಸೈನಿಕರು ಮಾಡಿದ ಖುಕುರಿ ನೃತ್ಯದ ವಿಡಿಯೋ ವೈರಲ್ ಆಗಿರುವುದು ಮಾತ್ರವಲ್ಲದೆ ಭಾರತೀ ಯ ಸೈನಿಕರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಈ ವೀಡಿಯೋ  ನೂರಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

7 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

11 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago