Advertisement
ಸುದ್ದಿಗಳು

ಭಾರತೀಯ ಸೈನಿಕರ ಖುಕುರಿ ನೃತ್ಯ: ವಿಡಿಯೋ ವೈರಲ್

Share

ಉತ್ತರ ಕಾಶ್ಮೀರದ ಕುಪ್ಪಾರ ಜಿಲ್ಲೆಯ ತಂಗ್‌ಧಾರ್ ಸೆಕ್ಟರ್‌ನ ಹಿಮದಿಂದ ಆವೃತವಾದ ಶ್ರೇಣಿಗಳಲ್ಲಿ ಭಾರತೀಯ ಸೇನೆಯ ಪಡೆಗಳ ಸೈನಿಕರು ಖುಕುರಿ ನೃತ್ಯ ಪ್ರದರ್ಶಿಸಿದ್ದಾರೆ. ಈ ಖುಕುರಿ ನೃತ್ಯ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಖುಕುರಿ ನೃತ್ಯವನ್ನು ಭಾರತೀಯ ಸೇನೆಯ ಸೈನಿಕರು ಪ್ರದರ್ಶಿಸುವ ಒಂದು ನೃತ್ಯ ಕಲೆಯಾಗಿದೆ. ಇದು ಖುಕುರಿ ವಿಜಯವನ್ನು ಸಂಕೇತಿಸುವ ಒಂದು ಸಣ್ಣ ಚಾಕು ಮತ್ತು ಖುಕರಿ ನೃತ್ಯವು ಧೈರ್ಯವನ್ನು ಸಂಕೇತಿಸುತ್ತದೆ. ಆದರೆ ಧೈರ್ಯವನ್ನು ಸಹ ಬಯಸುವ ನೃತ್ಯವಾಗಿದೆ. ಕೆಚ್ಚೆದೆಯ ಸೈನಿಕರು ಆ ಹಿಮಪಾತದ ನಡುವೆಯೂ ಪಾದಗಳನ್ನು ಸೊಗಸಾಗಿ ಇಡುತ್ತಾ ನೃತ್ಯವನ್ನು ಮಾಡಿದ್ದಾರೆ.

ಭಾರತೀಯ ಸೈನಿಕರು ಮಾಡಿದ ಖುಕುರಿ ನೃತ್ಯದ ವಿಡಿಯೋ ವೈರಲ್ ಆಗಿರುವುದು ಮಾತ್ರವಲ್ಲದೆ ಭಾರತೀ ಯ ಸೈನಿಕರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಈ ವೀಡಿಯೋ  ನೂರಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

21 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

22 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

24 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

1 day ago