Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

Advertisement
Advertisement
Advertisement
Advertisement
ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

Advertisement

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

21 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago