Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

Advertisement
Advertisement
ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

Advertisement

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

1 hour ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

2 hours ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

2 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

3 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

3 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

5 hours ago