ವಿಶೇಷ ವರದಿಗಳು

ಹಸಿರಾಗುತ್ತಿರುವ ಭಾರತ | 2 ವರ್ಷಗಳಲ್ಲಿ 2,261 ಚದರ.ಕಿ.ಮೀ ಅರಣ್ಯ ಹೆಚ್ಚಳ | ಐಎಸ್‌ಎಫ್‌ಆರ್ ವರದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಅರಣ್ಯ ಮತ್ತು ಮರಗಳ ಹೊದಿಕೆಯು ಕಳೆದ ಎರಡು ವರ್ಷಗಳಲ್ಲಿ 2,261 ಚದರ ಕಿಲೋಮೀಟರ್‌ಗಳಷ್ಟು ಏರಿಕೆಯಾಗಿದೆ. ಆಂಧ್ರಪ್ರದೇಶವು 647 ಚದರ ಕಿಲೋಮೀಟರ್ ಗರಿಷ್ಠ ಅರಣ್ಯವನ್ನು ಬೆಳೆಯುತ್ತದೆ ಎಂದು ಗುರುವಾರ ಬಿಡುಗಡೆಯಾದ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್ 2021 ತಿಳಿಸಿದೆ. ದೇಶದ ಅರಣ್ಯ ಸಂಪನ್ಮೂಲಗಳ ಮೌಲ್ಯಮಾಪನವಾದ ಭಾರತೀಯ ಅರಣ್ಯ ಸಮೀಕ್ಷೆ ವರದಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

Advertisement
Advertisement

2019 ರ ವರದಿಗೆ ಹೋಲಿಸಿದರೆ ದೇಶದ ಒಟ್ಟು ಮರ ಮತ್ತು ಅರಣ್ಯ ವ್ಯಾಪ್ತಿಯು 1,540 ಚದರ ಕಿಲೋಮೀಟರ್ ಅರಣ್ಯ ಪ್ರದೇಶ ಮತ್ತು 721  ಚದರ ಕಿಲೋಮೀಟರ್ ಮರಗಳ ಹೊದಿಕೆಯನ್ನುಭೂಮಿಯು  ಹೊಂದಿದೆ. ಮಾತ್ರವಲ್ಲ ಭಾರತದಲ್ಲಿ ಮರ ಮತ್ತು ಅರಣ್ಯ ಪ್ರದೇಶ ಹೆಚ್ಚಿದೆ ಎಂದು ತಿಳಿದುಕೊಳ್ಳುವುದು ತುಂಬಾ ತೃಪ್ತಿ ತಂದಿದೆ. ನಾವು ಹಸಿರು ಮಿಷನ್‌ನ ಎರಡನೇ ಹಂತವನ್ನು ಪ್ರವೇಶಿಸುತ್ತಿದ್ದೇವೆ, ಅರಣ್ಯ ಸಂರಕ್ಷಣೆ ಮತ್ತು ಜನರ ಸಹಭಾಗಿತ್ವವನ್ನು ಹೆಚ್ಚಿಸಲು ಸಚಿವಾಲಯವು ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ. 2030 ರ ವೇಳೆಗೆ 2.5 ರಿಂದ 3 ಕೋಟಿ ಟನ್‌ಗಳಷ್ಟು co2 ಗೆ ಸಮಾನವಾದ ಹೆಚ್ಚುವರಿ ಕಾರ್ಬನ್ ಸಿಂಕ್ ಅನ್ನು ಹೆಚ್ಚಿಸುವ ಭಾರತದ ಗುರಿಯನ್ನು ಸಾಧಿಸಲು, ಮರಗಳ ಹೊದಿಕೆಯನ್ನು ಹೆಚ್ಚಿಸಲು ಭಾರತದ ಗುರಿಯನ್ನು ಸಾಧಿಸಲು ಸಹಕಾರಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.

ಪ್ರದೇಶವಾರು, ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಅರಣ್ಯವನ್ನು ಹೊಂದಿದೆ ನಂತರ ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಮಹಾರಾಷ್ಟ್ರ. ದೇಶದ ಒಟ್ಟು 140 ಗುಡ್ಡಗಾಡು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ 902 ಚ.ಕಿ.ಮೀ ಅರಣ್ಯ ಪ್ರದೇಶ ಕಡಿಮೆಯಾಗಿದೆ. ದೇಶದ ಒಟ್ಟು ಜೌಗು ಪ್ರದೇಶದ ವ್ಯಾಪ್ತಿ 4,992 ಚದರ ಕಿ.ಮೀ. ಹಾಗೆ, ಜೌಗು ಪ್ರದೇಶ ತುಂಬುವ  ಹೆಚ್ಚಳವನ್ನು ತೋರಿಸುವ ಅಗ್ರ ಮೂರು ರಾಜ್ಯಗಳು ಒಡಿಶಾ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

5 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

15 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

16 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

21 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago