Advertisement
ವಿಶೇಷ ವರದಿಗಳು

ಹಸಿರಾಗುತ್ತಿರುವ ಭಾರತ | 2 ವರ್ಷಗಳಲ್ಲಿ 2,261 ಚದರ.ಕಿ.ಮೀ ಅರಣ್ಯ ಹೆಚ್ಚಳ | ಐಎಸ್‌ಎಫ್‌ಆರ್ ವರದಿ |

Share

ಭಾರತದ ಅರಣ್ಯ ಮತ್ತು ಮರಗಳ ಹೊದಿಕೆಯು ಕಳೆದ ಎರಡು ವರ್ಷಗಳಲ್ಲಿ 2,261 ಚದರ ಕಿಲೋಮೀಟರ್‌ಗಳಷ್ಟು ಏರಿಕೆಯಾಗಿದೆ. ಆಂಧ್ರಪ್ರದೇಶವು 647 ಚದರ ಕಿಲೋಮೀಟರ್ ಗರಿಷ್ಠ ಅರಣ್ಯವನ್ನು ಬೆಳೆಯುತ್ತದೆ ಎಂದು ಗುರುವಾರ ಬಿಡುಗಡೆಯಾದ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್ 2021 ತಿಳಿಸಿದೆ. ದೇಶದ ಅರಣ್ಯ ಸಂಪನ್ಮೂಲಗಳ ಮೌಲ್ಯಮಾಪನವಾದ ಭಾರತೀಯ ಅರಣ್ಯ ಸಮೀಕ್ಷೆ ವರದಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

2019 ರ ವರದಿಗೆ ಹೋಲಿಸಿದರೆ ದೇಶದ ಒಟ್ಟು ಮರ ಮತ್ತು ಅರಣ್ಯ ವ್ಯಾಪ್ತಿಯು 1,540 ಚದರ ಕಿಲೋಮೀಟರ್ ಅರಣ್ಯ ಪ್ರದೇಶ ಮತ್ತು 721  ಚದರ ಕಿಲೋಮೀಟರ್ ಮರಗಳ ಹೊದಿಕೆಯನ್ನುಭೂಮಿಯು  ಹೊಂದಿದೆ. ಮಾತ್ರವಲ್ಲ ಭಾರತದಲ್ಲಿ ಮರ ಮತ್ತು ಅರಣ್ಯ ಪ್ರದೇಶ ಹೆಚ್ಚಿದೆ ಎಂದು ತಿಳಿದುಕೊಳ್ಳುವುದು ತುಂಬಾ ತೃಪ್ತಿ ತಂದಿದೆ. ನಾವು ಹಸಿರು ಮಿಷನ್‌ನ ಎರಡನೇ ಹಂತವನ್ನು ಪ್ರವೇಶಿಸುತ್ತಿದ್ದೇವೆ, ಅರಣ್ಯ ಸಂರಕ್ಷಣೆ ಮತ್ತು ಜನರ ಸಹಭಾಗಿತ್ವವನ್ನು ಹೆಚ್ಚಿಸಲು ಸಚಿವಾಲಯವು ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ. 2030 ರ ವೇಳೆಗೆ 2.5 ರಿಂದ 3 ಕೋಟಿ ಟನ್‌ಗಳಷ್ಟು co2 ಗೆ ಸಮಾನವಾದ ಹೆಚ್ಚುವರಿ ಕಾರ್ಬನ್ ಸಿಂಕ್ ಅನ್ನು ಹೆಚ್ಚಿಸುವ ಭಾರತದ ಗುರಿಯನ್ನು ಸಾಧಿಸಲು, ಮರಗಳ ಹೊದಿಕೆಯನ್ನು ಹೆಚ್ಚಿಸಲು ಭಾರತದ ಗುರಿಯನ್ನು ಸಾಧಿಸಲು ಸಹಕಾರಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.

ಪ್ರದೇಶವಾರು, ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಅರಣ್ಯವನ್ನು ಹೊಂದಿದೆ ನಂತರ ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಮಹಾರಾಷ್ಟ್ರ. ದೇಶದ ಒಟ್ಟು 140 ಗುಡ್ಡಗಾಡು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ 902 ಚ.ಕಿ.ಮೀ ಅರಣ್ಯ ಪ್ರದೇಶ ಕಡಿಮೆಯಾಗಿದೆ. ದೇಶದ ಒಟ್ಟು ಜೌಗು ಪ್ರದೇಶದ ವ್ಯಾಪ್ತಿ 4,992 ಚದರ ಕಿ.ಮೀ. ಹಾಗೆ, ಜೌಗು ಪ್ರದೇಶ ತುಂಬುವ  ಹೆಚ್ಚಳವನ್ನು ತೋರಿಸುವ ಅಗ್ರ ಮೂರು ರಾಜ್ಯಗಳು ಒಡಿಶಾ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

49 minutes ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

9 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

14 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago