Advertisement
MIRROR FOCUS

ವಯನಾಡ್ ಭೂಕುಸಿತ | ಭೂಕುಸಿತ ಪ್ರದೇಶಕ್ಕೆ ಸೇನೆಯ ಸೇತುವೆ | 24 ಗಂಟೆಯಲ್ಲಿ ನಿರ್ಮಾಣವಾದ ಲೋಹದ ಸೇತುವೆ |

Share

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ  ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ. 24 ಗಂಟೆಯಲ್ಲಿ ಅಂದರೆ ಹಗಲು ರಾತ್ರಿ ಎನ್ನದೆ ನಡೆದ ಕಾರ್ಯದಲ್ಲಿ ಈ ಸೇತುವೆ ಕಾರ್ಯ ನಡೆದಿದೆ. ಸೇತುವೆ ನಿರ್ಮಾಣದ ಬೆನ್ನಿಗೇ ಬದುಕುಳಿದವರು ಮತ್ತು ಮೃತದೇಹಗಳ ಹುಡುಕಾಟವು ಮೂರನೇ ದಿನಕ್ಕೆ ಕಾಲಿಟ್ಟಿದೆ. ……….ಮುಂದೆ ಓದಿ……..

ಭಾರೀ ಮಳೆಯ ನಡುವೆ ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮುಂಡಕ್ಕೈ ಆಸುಪಾಸಿನ ಪ್ರದೇಶದಲ್ಲಿ  ಗುಡ್ಡ ಕುಸಿತ ನಡೆಯಿತು. ಕುಸಿತದ ಕಾರಣದಿಂದ ಮಣ್ಣು, ನೀರು , ಬಂಡೆ , ಮರಗಳು ಕೊಚ್ಚಿ ಬಂದು ಇಡೀ ಗ್ರಾಮದವೇ ನಾಶವಾಯಿತು.  ರಾತ್ರಿ ವೇಳೆ ನಡೆದ ಈ ದುರ್ಘಟನೆಗೆ 200 ಕ್ಕೂ ಹೆಚ್ಚು ಮಂದಿ ಬಲಿಯಾದರು. ನೀರಿನ ರಭಸಕ್ಕೆ ಸ್ಥಳೀಯ ನದಿ ಎಲ್ಲೆಂದರಲ್ಲಿ ಹರಿಯಿತು, ಸೇತುವೆಗಳೂ ಕೊಚ್ಚಿ ಹೋದವು. ಕೆಲವು ಪ್ರದೇಶದ ಸಂಪರ್ಕವೇ ಕಡಿತಗೊಂಡಿತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಇದಕ್ಕಾಗಿ ಸುಮಾರು  190 ಅಡಿಯ  ಸೇತುವೆಯನ್ನು ನಿರ್ಮಿಸಲು ಸೇನಾ ಎಂಜಿನಿಯರ್‌ಗಳು ಹರಸಾಹಸ ಪಟ್ಟು , ಯಶಸ್ವಿಯಾದರು. 24 ಗಂಟೆಯಲ್ಲಿ ಈ ಕಾರ್ಯವನ್ನು ಪೂರ್ತಿಗೊಳಿಸಿದರು.……….ಮುಂದೆ ಓದಿ……..

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ನದಿಯ ನೀರಿನ ಮಟ್ಟ ಹೆಚ್ಚುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸವಾಲುಗಳ ನಡುವೆ ಭಾರತೀಯ ಸೇನೆ ಕೆಲಸ ಮಾಡಿದೆ. ಲೋಹದ ಸೇತುವೆಯ ನಿರ್ಮಾಣ ಪೂರ್ಣಗೊಂಡ ನಂತರ ಮತ್ತು ಅಧಿಕಾರಿಗಳು ಶೋಧ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.

Indian soldiers rushed to complete construction of a metal bridge on Thursday to connect the worst affected area in the Kerala landslides as the search for survivors and bodies entered the third day in a disaster that has killed at least 200 people.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

5 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

18 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

18 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago