Advertisement
MIRROR FOCUS

ವಯನಾಡ್ ಭೂಕುಸಿತ | ಭೂಕುಸಿತ ಪ್ರದೇಶಕ್ಕೆ ಸೇನೆಯ ಸೇತುವೆ | 24 ಗಂಟೆಯಲ್ಲಿ ನಿರ್ಮಾಣವಾದ ಲೋಹದ ಸೇತುವೆ |

Share

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ  ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ. 24 ಗಂಟೆಯಲ್ಲಿ ಅಂದರೆ ಹಗಲು ರಾತ್ರಿ ಎನ್ನದೆ ನಡೆದ ಕಾರ್ಯದಲ್ಲಿ ಈ ಸೇತುವೆ ಕಾರ್ಯ ನಡೆದಿದೆ. ಸೇತುವೆ ನಿರ್ಮಾಣದ ಬೆನ್ನಿಗೇ ಬದುಕುಳಿದವರು ಮತ್ತು ಮೃತದೇಹಗಳ ಹುಡುಕಾಟವು ಮೂರನೇ ದಿನಕ್ಕೆ ಕಾಲಿಟ್ಟಿದೆ. ……….ಮುಂದೆ ಓದಿ……..

ಭಾರೀ ಮಳೆಯ ನಡುವೆ ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮುಂಡಕ್ಕೈ ಆಸುಪಾಸಿನ ಪ್ರದೇಶದಲ್ಲಿ  ಗುಡ್ಡ ಕುಸಿತ ನಡೆಯಿತು. ಕುಸಿತದ ಕಾರಣದಿಂದ ಮಣ್ಣು, ನೀರು , ಬಂಡೆ , ಮರಗಳು ಕೊಚ್ಚಿ ಬಂದು ಇಡೀ ಗ್ರಾಮದವೇ ನಾಶವಾಯಿತು.  ರಾತ್ರಿ ವೇಳೆ ನಡೆದ ಈ ದುರ್ಘಟನೆಗೆ 200 ಕ್ಕೂ ಹೆಚ್ಚು ಮಂದಿ ಬಲಿಯಾದರು. ನೀರಿನ ರಭಸಕ್ಕೆ ಸ್ಥಳೀಯ ನದಿ ಎಲ್ಲೆಂದರಲ್ಲಿ ಹರಿಯಿತು, ಸೇತುವೆಗಳೂ ಕೊಚ್ಚಿ ಹೋದವು. ಕೆಲವು ಪ್ರದೇಶದ ಸಂಪರ್ಕವೇ ಕಡಿತಗೊಂಡಿತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿತ್ತು. ಇದಕ್ಕಾಗಿ ಸುಮಾರು  190 ಅಡಿಯ  ಸೇತುವೆಯನ್ನು ನಿರ್ಮಿಸಲು ಸೇನಾ ಎಂಜಿನಿಯರ್‌ಗಳು ಹರಸಾಹಸ ಪಟ್ಟು , ಯಶಸ್ವಿಯಾದರು. 24 ಗಂಟೆಯಲ್ಲಿ ಈ ಕಾರ್ಯವನ್ನು ಪೂರ್ತಿಗೊಳಿಸಿದರು.……….ಮುಂದೆ ಓದಿ……..

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ನದಿಯ ನೀರಿನ ಮಟ್ಟ ಹೆಚ್ಚುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸವಾಲುಗಳ ನಡುವೆ ಭಾರತೀಯ ಸೇನೆ ಕೆಲಸ ಮಾಡಿದೆ. ಲೋಹದ ಸೇತುವೆಯ ನಿರ್ಮಾಣ ಪೂರ್ಣಗೊಂಡ ನಂತರ ಮತ್ತು ಅಧಿಕಾರಿಗಳು ಶೋಧ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.

Indian soldiers rushed to complete construction of a metal bridge on Thursday to connect the worst affected area in the Kerala landslides as the search for survivors and bodies entered the third day in a disaster that has killed at least 200 people.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

12 minutes ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

21 minutes ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago