2035ಕ್ಕೆ ಭಾರತೀಯ ಅಂತರಿಕ್ಷಾ ನಿಲ್ದಾಣ ಸ್ಥಾಪನೆ ಗುರಿ | 2040ಕ್ಕೆ ಚಂದ್ರನ ಅಂಗಳಕ್ಕೆ ಭಾರತೀಯ

October 17, 2023
7:46 PM
2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ISRO ವಿಜ್ಞಾನಿಗಳ ಬೆಂಬಲಕ್ಕೆ ಪ್ರಧಾನಿ ಮೋದಿ ಸದಾ ನಿಂತಿದ್ದಾರೆ. ಇನ್ನಷ್ಟು ಸಾಧನೆಗಳನ್ನು ಮಾಡಬೇಕು ಅನ್ನುವುದು ಮೋದಿಯವರ ಗುರಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಸಭೆಯನ್ನು ಕರೆದಿದ್ದರು. ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.

Establishment of Indian space station in space by 2035. PM directs ISRO scientists that India should now aim for new and ambitious goals, including sending first Indian to Moon by 2040
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror