Advertisement
MIRROR FOCUS

2035ಕ್ಕೆ ಭಾರತೀಯ ಅಂತರಿಕ್ಷಾ ನಿಲ್ದಾಣ ಸ್ಥಾಪನೆ ಗುರಿ | 2040ಕ್ಕೆ ಚಂದ್ರನ ಅಂಗಳಕ್ಕೆ ಭಾರತೀಯ

Share

ISRO ವಿಜ್ಞಾನಿಗಳ ಬೆಂಬಲಕ್ಕೆ ಪ್ರಧಾನಿ ಮೋದಿ ಸದಾ ನಿಂತಿದ್ದಾರೆ. ಇನ್ನಷ್ಟು ಸಾಧನೆಗಳನ್ನು ಮಾಡಬೇಕು ಅನ್ನುವುದು ಮೋದಿಯವರ ಗುರಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಸಭೆಯನ್ನು ಕರೆದಿದ್ದರು. ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.

Establishment of Indian space station in space by 2035. PM directs ISRO scientists that India should now aim for new and ambitious goals, including sending first Indian to Moon by 2040
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

9 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

11 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

23 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

23 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago