Advertisement
MIRROR FOCUS

2035ಕ್ಕೆ ಭಾರತೀಯ ಅಂತರಿಕ್ಷಾ ನಿಲ್ದಾಣ ಸ್ಥಾಪನೆ ಗುರಿ | 2040ಕ್ಕೆ ಚಂದ್ರನ ಅಂಗಳಕ್ಕೆ ಭಾರತೀಯ

Share

ISRO ವಿಜ್ಞಾನಿಗಳ ಬೆಂಬಲಕ್ಕೆ ಪ್ರಧಾನಿ ಮೋದಿ ಸದಾ ನಿಂತಿದ್ದಾರೆ. ಇನ್ನಷ್ಟು ಸಾಧನೆಗಳನ್ನು ಮಾಡಬೇಕು ಅನ್ನುವುದು ಮೋದಿಯವರ ಗುರಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಸಭೆಯನ್ನು ಕರೆದಿದ್ದರು. ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.

Establishment of Indian space station in space by 2035. PM directs ISRO scientists that India should now aim for new and ambitious goals, including sending first Indian to Moon by 2040
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

14 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

15 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

15 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

15 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago