ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೃಷಿ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ರೈಲ್ವೇ ಇಲಾಖೆ ಸಹಕಾರ ನೀಡಿದೆ.
ಗಂಗಾವತಿ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ರೈಲ್ವೆ ಬೋಗಿಗಳ ಮೂಲಕ ಸಾಗಾಟ ಮಾಡಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಇಂದು ಕೃಷಿ ಉತ್ತೇಜನಕ್ಕೆ ಸಹ ಸಾಕ್ಷಿಯಾಗಿ ನಿಂತಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.