Advertisement
ರಾಜ್ಯ

ಕೃಷಿ ಉತ್ತೇಜನಕ್ಕೆ ನಿಂತ ಭಾರತೀಯ ರೈಲ್ವೆ ಇಲಾಖೆ | ಭತ್ತದ ಕೊಯ್ಲು ಯಂತ್ರ ರವಾನೆಗೆ ಸಹಕಾರ |

Share

ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೃಷಿ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ರೈಲ್ವೇ ಇಲಾಖೆ ಸಹಕಾರ ನೀಡಿದೆ.

Advertisement
Advertisement

ಗಂಗಾವತಿ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ರೈಲ್ವೆ ಬೋಗಿಗಳ ಮೂಲಕ ಸಾಗಾಟ ಮಾಡಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.

Advertisement

ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಇಂದು ಕೃಷಿ ಉತ್ತೇಜನಕ್ಕೆ ಸಹ ಸಾಕ್ಷಿಯಾಗಿ ನಿಂತಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

16 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago