ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೃಷಿ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ರೈಲ್ವೇ ಇಲಾಖೆ ಸಹಕಾರ ನೀಡಿದೆ.
ಗಂಗಾವತಿ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ರೈಲ್ವೆ ಬೋಗಿಗಳ ಮೂಲಕ ಸಾಗಾಟ ಮಾಡಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಇಂದು ಕೃಷಿ ಉತ್ತೇಜನಕ್ಕೆ ಸಹ ಸಾಕ್ಷಿಯಾಗಿ ನಿಂತಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…