Advertisement
MIRROR FOCUS

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

Share

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತೀಯ ಟಯರ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉದ್ಯಮ ಸಂಘಟನೆ ಸರ್ಕಾರದ ನೆರವು ಕೋರಿ ಮನವಿ ಸಲ್ಲಿಸಿದೆ.

ಯುದ್ಧದಿಂದ ಟಯರ್ ರಫ್ತು ವ್ಯತ್ಯಯಗೊಳ್ಳುವ ಸಾಧ್ಯತೆ, ಕಚ್ಚಾ ವಸ್ತುಗಳ ವೆಚ್ಚ ಏರಿಕೆ ಹಾಗೂ ಲಾಜಿಸ್ಟಿಕ್ಸ್ ಸವಾಲುಗಳು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎಂದು ಉದ್ಯಮ ಸಂಘಟನೆ ತಿಳಿಸಿದೆ.

Advertisement

ಭಾರತವು ಪ್ರತಿವರ್ಷ ಸುಮಾರು 250–260 ಮಿಲಿಯನ್ ಡಾಲರ್ ಮೌಲ್ಯದ ಟಯರ್ ಗಳನ್ನು ಪಶ್ಚಿಮ ಏಷ್ಯಾಕ್ಕೆ ರಫ್ತು ಮಾಡುತ್ತದೆ, ಈ ಮಾರುಕಟ್ಟೆ ಯುದ್ಧದಿಂದ ಹೊಡೆತ ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ನೈಸರ್ಗಿಕ ಅನಿಲ ಮತ್ತು LPG ಮುಂತಾದ ಇಂಧನಗಳು ಟಯರ್ ಉತ್ಪಾದನೆಯಲ್ಲಿ ಪ್ರಮುಖವಾಗಿರುವುದರಿಂದ ಟಯರ್ ಉದ್ಯಮ ಹಾಗೂ ಅದರ ಸರಬರಾಜು ಸರಪಳಿಯನ್ನು ಅತ್ಯಾವಶ್ಯಕ ಕ್ಷೇತ್ರ ಎಂದು ವರ್ಗೀಕರಿಸುವಂತೆ ಸರ್ಕಾರವನ್ನು ಉದ್ಯಮ ಸಂಘಟನೆ ಮನವಿ ಮಾಡಿದೆ.

Advertisement

ಕ್ರೂಡ್ ಆಯಿಲ್ ಬೆಲೆ ಅಸ್ಥಿರತೆಯೂ ಟಯರ್ ಉತ್ಪಾದನೆಗೆ ದೊಡ್ಡ ಹೊಡೆತ ನೀಡಬಹುದು. ಏಕೆಂದರೆ ಟಯರ್ ಉತ್ಪಾದನೆ ವೆಚ್ಚದಲ್ಲಿ 60–70% ವರೆಗೆ ಕ್ರೂಡ್ ಆಯಿಲ್ ಉತ್ಪನ್ನಗಳ ಪಾಲು ಇದೆ, ಇದರಿಂದ ವೆಚ್ಚ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿ ಹಾಗೂ ಸೂಯೆಝ್ ಕಾಲುವೆ ಮಾರ್ಗಗಳಲ್ಲಿ ಉಂಟಾಗುವ ವ್ಯತ್ಯಯಗಳು ಯುರೋಪ್, ಅಮೆರಿಕಾ ಮತ್ತು ಆಫ್ರಿಕಾ ಮಾರುಕಟ್ಟೆಗಳಿಗೂ ರಫ್ತಿಗೆ ತೊಂದರೆ ಉಂಟುಮಾಡಬಹುದು ಎಂದು ಉದ್ಯಮ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

India’s tyre industry has sought government support amid the ongoing West Asia conflict, citing risks of export disruptions, rising crude-linked input costs and logistical challenges. The industry has urged policy measures and essential sector classification to ensure uninterrupted fuel supply and maintain competitiveness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago