Advertisement
ಸುದ್ದಿಗಳು

ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

Share

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಆದರೂ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ನಡುವೆಯೇ ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ನೇತೃತ್ವ ವಹಿಸಬೇಕು ಎಂದು ಮಿಲೇನಿಯರ್‌, ಮೈಕ್ರೋಸಾಫ್ಟ್‌ನ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಕರೆ ನೀಡಿದ್ದಾರೆ. 

Advertisement
Advertisement
Advertisement
Advertisement
Advertisement

ಹವಾಮಾನ ವೈಪರೀತ್ಯ ಸಮಸ್ಯೆಗೆ  ವೈಜ್ಞಾನಿಕ ಆವಿಷ್ಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಅದಕ್ಕೆ ಭಾರತ ನೇತೃತ್ವ ವಹಿಸಬೇಕು ಎಂದು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ಗೇಟ್ಸ್ ಕರೆ ನೀಡಿದ್ದಾರೆ

Advertisement

ತಮ್ಮ ಬ್ಲಾಗ್ನಲ್ಲಿ ಅವರು, ಜಗತ್ತಿನಲ್ಲಿ ತಲೆದೂರಿರುವ ಜಾಗತಿಕ ಸಮಸ್ಯೆಯನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದಾರೆ.  ಅಷ್ಟೇ ಅಲ್ಲದೆ ಭಾರತವು ನನಗೆ ಮುಂದಿನ  ಭವಿಷ್ಯದ ಹೊಸ ಭರವಸೆಯನ್ನು ನೀಡುತ್ತದೆ.

ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಇನ್ನೂ, ಭಾರತವು ದೊಡ್ಡ ಸವಾಲುಗಳನ್ನು ನಿಭಾಯಿಸಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

Advertisement

ಇದು ಪ್ರತಿ ವರ್ಷವೂ ಪರಿಸರ ಸ್ವಲ್ಪಮಟ್ಟಿಗೆ ಹದಗೆಡುತ್ತಲೇ ಹೋಗುತ್ತದೆ,  ಇದು ಸರಿಪಡಿಸಲು ಕಷ್ಟಕರವಾದ ವಿಷಯಗಳಲ್ಲಿ ಒಂದಾಗಿದೆ. ಏಕೆಂದರೆ ಜಗತ್ತಿನಾದ್ಯಂತ ಆಧುನಿಕ ಆರ್ಥಿಕತೆಗಳು ಶಕ್ತಿಯ ತೀವ್ರತೆಯನ್ನು ಆಧರಿಸಿವೆ ಮತ್ತು ಈ ಶಕ್ತಿಯ 80 ಪ್ರತಿಶತದಷ್ಟು ಹೈಡ್ರೋಕಾರ್ಬನ್‌ಗಳನ್ನು ಸುಡುತ್ತದೆ. ಹೀಗಾಗಿ ವಾತಾವರಣದ ಉಷ್ಣತೆಯಲ್ಲಿ ಏರುಪೇರು ಇರುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

16 mins ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

8 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

10 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago