Advertisement
ಸುದ್ದಿಗಳು

ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

Share

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಆದರೂ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ನಡುವೆಯೇ ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ನೇತೃತ್ವ ವಹಿಸಬೇಕು ಎಂದು ಮಿಲೇನಿಯರ್‌, ಮೈಕ್ರೋಸಾಫ್ಟ್‌ನ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಕರೆ ನೀಡಿದ್ದಾರೆ. 

ಹವಾಮಾನ ವೈಪರೀತ್ಯ ಸಮಸ್ಯೆಗೆ  ವೈಜ್ಞಾನಿಕ ಆವಿಷ್ಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಅದಕ್ಕೆ ಭಾರತ ನೇತೃತ್ವ ವಹಿಸಬೇಕು ಎಂದು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ಗೇಟ್ಸ್ ಕರೆ ನೀಡಿದ್ದಾರೆ

ತಮ್ಮ ಬ್ಲಾಗ್ನಲ್ಲಿ ಅವರು, ಜಗತ್ತಿನಲ್ಲಿ ತಲೆದೂರಿರುವ ಜಾಗತಿಕ ಸಮಸ್ಯೆಯನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದಾರೆ.  ಅಷ್ಟೇ ಅಲ್ಲದೆ ಭಾರತವು ನನಗೆ ಮುಂದಿನ  ಭವಿಷ್ಯದ ಹೊಸ ಭರವಸೆಯನ್ನು ನೀಡುತ್ತದೆ.

ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಇನ್ನೂ, ಭಾರತವು ದೊಡ್ಡ ಸವಾಲುಗಳನ್ನು ನಿಭಾಯಿಸಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಇದು ಪ್ರತಿ ವರ್ಷವೂ ಪರಿಸರ ಸ್ವಲ್ಪಮಟ್ಟಿಗೆ ಹದಗೆಡುತ್ತಲೇ ಹೋಗುತ್ತದೆ,  ಇದು ಸರಿಪಡಿಸಲು ಕಷ್ಟಕರವಾದ ವಿಷಯಗಳಲ್ಲಿ ಒಂದಾಗಿದೆ. ಏಕೆಂದರೆ ಜಗತ್ತಿನಾದ್ಯಂತ ಆಧುನಿಕ ಆರ್ಥಿಕತೆಗಳು ಶಕ್ತಿಯ ತೀವ್ರತೆಯನ್ನು ಆಧರಿಸಿವೆ ಮತ್ತು ಈ ಶಕ್ತಿಯ 80 ಪ್ರತಿಶತದಷ್ಟು ಹೈಡ್ರೋಕಾರ್ಬನ್‌ಗಳನ್ನು ಸುಡುತ್ತದೆ. ಹೀಗಾಗಿ ವಾತಾವರಣದ ಉಷ್ಣತೆಯಲ್ಲಿ ಏರುಪೇರು ಇರುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

10 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

18 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago