Advertisement
ಸುದ್ದಿಗಳು

ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

Share

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಆದರೂ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ನಡುವೆಯೇ ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ನೇತೃತ್ವ ವಹಿಸಬೇಕು ಎಂದು ಮಿಲೇನಿಯರ್‌, ಮೈಕ್ರೋಸಾಫ್ಟ್‌ನ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಕರೆ ನೀಡಿದ್ದಾರೆ. 

ಹವಾಮಾನ ವೈಪರೀತ್ಯ ಸಮಸ್ಯೆಗೆ  ವೈಜ್ಞಾನಿಕ ಆವಿಷ್ಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಅದಕ್ಕೆ ಭಾರತ ನೇತೃತ್ವ ವಹಿಸಬೇಕು ಎಂದು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ಗೇಟ್ಸ್ ಕರೆ ನೀಡಿದ್ದಾರೆ

ತಮ್ಮ ಬ್ಲಾಗ್ನಲ್ಲಿ ಅವರು, ಜಗತ್ತಿನಲ್ಲಿ ತಲೆದೂರಿರುವ ಜಾಗತಿಕ ಸಮಸ್ಯೆಯನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದಾರೆ.  ಅಷ್ಟೇ ಅಲ್ಲದೆ ಭಾರತವು ನನಗೆ ಮುಂದಿನ  ಭವಿಷ್ಯದ ಹೊಸ ಭರವಸೆಯನ್ನು ನೀಡುತ್ತದೆ.

ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಇನ್ನೂ, ಭಾರತವು ದೊಡ್ಡ ಸವಾಲುಗಳನ್ನು ನಿಭಾಯಿಸಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಇದು ಪ್ರತಿ ವರ್ಷವೂ ಪರಿಸರ ಸ್ವಲ್ಪಮಟ್ಟಿಗೆ ಹದಗೆಡುತ್ತಲೇ ಹೋಗುತ್ತದೆ,  ಇದು ಸರಿಪಡಿಸಲು ಕಷ್ಟಕರವಾದ ವಿಷಯಗಳಲ್ಲಿ ಒಂದಾಗಿದೆ. ಏಕೆಂದರೆ ಜಗತ್ತಿನಾದ್ಯಂತ ಆಧುನಿಕ ಆರ್ಥಿಕತೆಗಳು ಶಕ್ತಿಯ ತೀವ್ರತೆಯನ್ನು ಆಧರಿಸಿವೆ ಮತ್ತು ಈ ಶಕ್ತಿಯ 80 ಪ್ರತಿಶತದಷ್ಟು ಹೈಡ್ರೋಕಾರ್ಬನ್‌ಗಳನ್ನು ಸುಡುತ್ತದೆ. ಹೀಗಾಗಿ ವಾತಾವರಣದ ಉಷ್ಣತೆಯಲ್ಲಿ ಏರುಪೇರು ಇರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

11 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago