Advertisement
MIRROR FOCUS

2025-26ನೇ ಹಣಕಾಸು ವರ್ಷ | ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ಶೇ ಏರಿಕೆ

Share

2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ಶೇ ಬೆಳವಣಿಗೆ ಕಂಡಿದ್ದು, ಕೃಷಿ, ಉತ್ಪಾದನೆ, ನಿರ್ಮಾಣ ಮತ್ತು ಸೇವೆಗಳಲ್ಲಿ ಬಲವಾದ ಸಾಧನೆ ಕಂಡುಬಂದಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ನೈಜ ಜಿಡಿಪಿ  7.8% ರಷ್ಟು ಬೆಳವಣಿಗೆ ಕಂಡಿದೆ,  ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ 6.5 ಶೇ ರಷ್ಟಿತ್ತು.

ಕೃಷಿ ಮತ್ತು ಸಂಬಂಧಿತ ವಲಯವು 3.7 ಶೇ  ನೈಜ ಒಟ್ಟು ಮೌಲ್ಯವರ್ಧಿತ (GVA) ಬೆಳವಣಿಗೆಯನ್ನು ಕಂಡಿದ್ದು, 2024-25ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಇದು ಶೇ 1.5 ರಷ್ಟಿತ್ತು. ಉತ್ಪಾದನೆ ಮತ್ತು ನಿರ್ಮಾಣ ವಲಯಗಳು ಉತ್ತಮ ಪ್ರಗತಿ ದಾಖಲಿಸಿದ್ದು, ಪ್ರತಿಯೊಂದೂ ಶೇ 7.5 ಕ್ಕಿಂತ ಹೆಚ್ಚಿನ ಬೆಳವಣಿಗೆಯ ದರವನ್ನು ದಾಖಲಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

4 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

10 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago