Advertisement
MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago