Advertisement
MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

Advertisement
Advertisement

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

12 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago