Advertisement
MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

Advertisement
Advertisement

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

Advertisement

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

5 mins ago

ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ…

22 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ…

22 hours ago

ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್…

22 hours ago

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |

ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…

23 hours ago

ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…

1 day ago