Advertisement
MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

5 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

6 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago