ಜಾಗತಿಕ ಅನಿಶ್ಚಿತತೆಗಳು ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗುವ ಅಗತ್ಯವನ್ನು ಹೇಳುತ್ತವೆ

August 25, 2025
7:35 AM

ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಅಗತ್ಯ ಇದೆ ಎಂದು  ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. …… ಮುಂದೆ ಓದಿ……

ರೈತರು, ಪಶುವೈದ್ಯ ಪದವೀಧರರು ಮತ್ತು ತಜ್ಞರನ್ನು ಸನ್ಮಾನಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ದೇಶೀಯ ಜಾನುವಾರುಗಳನ್ನು ಸಾಕುವುದರ ಜೊತೆಗೆ ಸಾಂಪ್ರದಾಯಿಕ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸುವುದರಿಂದ  ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗಬಹುದು ಎಂದರು. ಆಧುನಿಕ ಪ್ರಗತಿಯ ಜೊತೆಗೆ ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಬಳಸಿಕೊಳ್ಳುವ ಮೂಲಕ, ರೈತರು ಅಭಿವೃದ್ಧಿ ಹೊಂದಬಹುದು ಮತ್ತು ರಾಷ್ಟ್ರೀಯ ಸ್ವಾವಲಂಬನೆಗೆ ಕೊಡುಗೆ ನೀಡಬಹುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror