ಜಾಗತಿಕ ಅನಿಶ್ಚಿತತೆಗಳು ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗುವ ಅಗತ್ಯವನ್ನು ಹೇಳುತ್ತವೆ

August 25, 2025
7:35 AM

ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಅಗತ್ಯ ಇದೆ ಎಂದು  ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. …… ಮುಂದೆ ಓದಿ……

ರೈತರು, ಪಶುವೈದ್ಯ ಪದವೀಧರರು ಮತ್ತು ತಜ್ಞರನ್ನು ಸನ್ಮಾನಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ದೇಶೀಯ ಜಾನುವಾರುಗಳನ್ನು ಸಾಕುವುದರ ಜೊತೆಗೆ ಸಾಂಪ್ರದಾಯಿಕ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸುವುದರಿಂದ  ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗಬಹುದು ಎಂದರು. ಆಧುನಿಕ ಪ್ರಗತಿಯ ಜೊತೆಗೆ ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಬಳಸಿಕೊಳ್ಳುವ ಮೂಲಕ, ರೈತರು ಅಭಿವೃದ್ಧಿ ಹೊಂದಬಹುದು ಮತ್ತು ರಾಷ್ಟ್ರೀಯ ಸ್ವಾವಲಂಬನೆಗೆ ಕೊಡುಗೆ ನೀಡಬಹುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror