Advertisement
ಸುದ್ದಿಗಳು

ಜಾಗತಿಕ ಅನಿಶ್ಚಿತತೆಗಳು ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗುವ ಅಗತ್ಯವನ್ನು ಹೇಳುತ್ತವೆ

Share

ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಅಗತ್ಯ ಇದೆ ಎಂದು  ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. …… ಮುಂದೆ ಓದಿ……

Advertisement
Advertisement

ರೈತರು, ಪಶುವೈದ್ಯ ಪದವೀಧರರು ಮತ್ತು ತಜ್ಞರನ್ನು ಸನ್ಮಾನಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ದೇಶೀಯ ಜಾನುವಾರುಗಳನ್ನು ಸಾಕುವುದರ ಜೊತೆಗೆ ಸಾಂಪ್ರದಾಯಿಕ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸುವುದರಿಂದ  ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗಬಹುದು ಎಂದರು. ಆಧುನಿಕ ಪ್ರಗತಿಯ ಜೊತೆಗೆ ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಬಳಸಿಕೊಳ್ಳುವ ಮೂಲಕ, ರೈತರು ಅಭಿವೃದ್ಧಿ ಹೊಂದಬಹುದು ಮತ್ತು ರಾಷ್ಟ್ರೀಯ ಸ್ವಾವಲಂಬನೆಗೆ ಕೊಡುಗೆ ನೀಡಬಹುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

11 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago