Advertisement
ಸುದ್ದಿಗಳು

ಜಾಗತಿಕ ಅನಿಶ್ಚಿತತೆಗಳು ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗುವ ಅಗತ್ಯವನ್ನು ಹೇಳುತ್ತವೆ

Share

ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಅಗತ್ಯ ಇದೆ ಎಂದು  ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. …… ಮುಂದೆ ಓದಿ……

ರೈತರು, ಪಶುವೈದ್ಯ ಪದವೀಧರರು ಮತ್ತು ತಜ್ಞರನ್ನು ಸನ್ಮಾನಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ದೇಶೀಯ ಜಾನುವಾರುಗಳನ್ನು ಸಾಕುವುದರ ಜೊತೆಗೆ ಸಾಂಪ್ರದಾಯಿಕ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸುವುದರಿಂದ  ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗಬಹುದು ಎಂದರು. ಆಧುನಿಕ ಪ್ರಗತಿಯ ಜೊತೆಗೆ ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಬಳಸಿಕೊಳ್ಳುವ ಮೂಲಕ, ರೈತರು ಅಭಿವೃದ್ಧಿ ಹೊಂದಬಹುದು ಮತ್ತು ರಾಷ್ಟ್ರೀಯ ಸ್ವಾವಲಂಬನೆಗೆ ಕೊಡುಗೆ ನೀಡಬಹುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

6 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

7 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

11 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

11 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

21 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

22 hours ago