MIRROR FOCUS

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Advertisement

ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ  ಕೃಷಿ ಉದ್ಯಮ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ.  ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್‌ಗಳಿಂದ  2022-23 ರಲ್ಲಿ 500 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್‌ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ,  ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ  ವಿದೇಶಿ ವಿನಿಮಯದ ಉಳಿತಾಯವಾಗಿದೆ.  544 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

19 minutes ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

7 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

14 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago