MIRROR FOCUS

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Advertisement
Advertisement

ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ  ಕೃಷಿ ಉದ್ಯಮ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ.  ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್‌ಗಳಿಂದ  2022-23 ರಲ್ಲಿ 500 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್‌ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ,  ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ  ವಿದೇಶಿ ವಿನಿಮಯದ ಉಳಿತಾಯವಾಗಿದೆ.  544 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

2 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

6 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

6 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

15 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

15 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

16 hours ago