Advertisement
MIRROR FOCUS

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ

Share

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ  ಕೃಷಿ ಉದ್ಯಮ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ.  ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್‌ಗಳಿಂದ  2022-23 ರಲ್ಲಿ 500 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್‌ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ,  ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ  ವಿದೇಶಿ ವಿನಿಮಯದ ಉಳಿತಾಯವಾಗಿದೆ.  544 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

21 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

21 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago