ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ- ಟ್ರಾಯ್ ದೆಹಲಿಯಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಕೇಂದ್ರ ಸಂವಹನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಪಾಲ್ಗೊಂಡಿದ್ದರು. ಬಳಿಕ ಅವರು, ಭಾರತ ಮುಂದಿನ ಪೀಳಿಗೆಗೆ ಉಪಗ್ರಹ ಸಂವಹನದ ಸೇವೆಗಳನ್ನು ದೇಶದ ಮೂಲೆ ಮೂಲೆಗೂ ತಲುಪಿಸಲು ಸಿದ್ಧವಿದ್ದು, 2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ ಡಾಲರ್ ಗೆ ತಲುಪುವ ನಿರೀಕ್ಷೆಯಿದೆ. ಭಾರತ ಕೇವಲ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದಷ್ಟೇ ಅಲ್ಲದೇ, ಅವುಗಳನ್ನು ಸಾರ್ವತ್ರಿಕವಾಗಿ, ಅರ್ಥಪೂರ್ಣವಾಗಿ ರೂಪಿಸುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…