ರಾಷ್ಟ್ರೀಯ

ಆಗಸ್ಟ್‌ ವೇಳೆಗೆ ಬರಲಿದೆ ಬಿಎಸ್ಎನ್​ಎಲ್ ​​​​ 4 ಜಿ, 5ಜಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರದ ಸ್ವಾಮ್ಯದ  ಬಿಎಸ್​​ಎನ್ಎಲ್​​ ಈ ವರ್ಷದ ಆಗಸ್ಟ್​​ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್​​ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್​ಎನ್​ಎಲ್​​ಗೆ ಅವಳಡಿಸಲಾಗುತ್ತಿದೆ.

Advertisement

ಆಗಸ್ಟ್​​ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್​​ಎನ್​ಎಲ್​​ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ​ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್​ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್​​ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್​ ಅ​​ನ್ನು ಬಿಎಸ್​ಎನ್​ಎಲ್​​ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್​ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

3 minutes ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

8 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

10 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

10 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

10 hours ago